ADVERTISEMENT

ಗೋವಿನ ತಳಿ ಸಂರಕ್ಷಣೆ ಅಗತ್ಯ: ಡಾ. ಅರಣ್ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2021, 3:23 IST
Last Updated 7 ನವೆಂಬರ್ 2021, 3:23 IST
ಡಾ. ಅರುಣ್ ಸೋಮಣ್ಣ, ಬಿಬಿಎಂಪಿ ಮಾಜಿ ಸದಸ್ಯ ಮೋಹನ್ ಕುಮಾರ್, ರೂಪ ಲಿಂಗೇಶ್, ರಾಮಪ್ಪ, ರಾಜೇಶ್ವರಿ ಬೆಳಗೋಡು ಅವರು ಗೋವಿನ ಪೂಜೆ ಸಲ್ಲಿಸುತ್ತಿರುವುದು
ಡಾ. ಅರುಣ್ ಸೋಮಣ್ಣ, ಬಿಬಿಎಂಪಿ ಮಾಜಿ ಸದಸ್ಯ ಮೋಹನ್ ಕುಮಾರ್, ರೂಪ ಲಿಂಗೇಶ್, ರಾಮಪ್ಪ, ರಾಜೇಶ್ವರಿ ಬೆಳಗೋಡು ಅವರು ಗೋವಿನ ಪೂಜೆ ಸಲ್ಲಿಸುತ್ತಿರುವುದು   

ಬೆಂಗಳೂರು: ‘ಸಕಲವನ್ನೂ ನೀಡುವ ಗೋವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದು. ಅದರಲ್ಲೂ ಕೃಷಿ ಪ್ರಧಾನ ದೇಶ ಆಗಿರುವುದರಿಂದ ಗೋವಿನ ತಳಿಗಳನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಿದೆ’ ಎಂದು ಬಿಜೆಪಿ ಯುವ ಮುಖಂಡ ಡಾ. ಅರಣ್ ಸೋಮಣ್ಣ ಹೇಳಿದರು.

ವಸತಿ ಸಚಿವ ವಿ.ಸೋಮಣ್ಣ ಅವರ ಶಾಸಕರ ಕಚೇರಿಯಲ್ಲಿ ಶನಿವಾರ ಗೋವಿನ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಬಿಬಿಎಂಪಿ ಮಾಜಿ ಸದಸ್ಯ ಮೋಹನ್ ಕುಮಾರ್, ರೂಪ ಲಿಂಗೇಶ್, ರಾಮಪ್ಪ, ರಾಜೇಶ್ವರಿ ಬೆಳಗೋಡು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT