ADVERTISEMENT

ಡಿಸಿಸಿ ಬ್ಯಾಂಕ್‌ಗಳ ವಿಲೀನ ಬೇಡ: ಜಿ.ಟಿ. ದೇವೇಗೌಡ

ಸಹಕಾರಿ ವ್ಯವಸ್ಥೆ ಬಲಪಡಿಸಲು ಯತ್ನಿಸಲಿ: ಜಿ.ಟಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 19:26 IST
Last Updated 31 ಮಾರ್ಚ್ 2022, 19:26 IST
ಜಿ.ಟಿ.ದೇವೇಗೌಡ
ಜಿ.ಟಿ.ದೇವೇಗೌಡ   

ಬೆಂಗಳೂರು: ‘ಅಪೆಕ್ಸ್ ಬ್ಯಾಂಕ್‌ಗಳ ಜತೆ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ ಗಳನ್ನು ವಿಲೀನಗೊಳಿಸುವ ಕ್ರಮಕ್ಕೆ ಮುಂದಾಗಬಾರದು’ ಎಂದು ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಮತ್ತು ಶಾಸಕ ಜಿ.ಟಿ. ದೇವೇಗೌಡ ಒತ್ತಾಯಿಸಿದರು.

‘ಬ್ಯಾಂಕ್‌ಗಳ ವಿಲೀನದಿಂದ ಸಹ ಕಾರ ಕ್ಷೇತ್ರಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ರೈತರ ಏಳಿಗೆಗೆ ಶ್ರಮಿಸುತ್ತಿರುವ ಈ ಬ್ಯಾಂಕ್‌ಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT