ADVERTISEMENT

Photos: ಬೆಂಗಳೂರಿನಲ್ಲಿ ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರಿನಲ್ಲಿ ಮಳೆ ಆರ್ಭಟ ಬುಧವಾರ ರಾತ್ರಿಯೂ ಮುಂದುವರಿದು ಮತ್ತೆ ಅವಾಂತರ ಸೃಷ್ಟಿಸಿದೆ. ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ನಾಯಂಡಹಳ್ಳಿ, ಪ್ರಮೋದ್ ಲೇಔಟ್‌ನಲ್ಲಿ ತಡೆಗೋಡೆ ಒಡೆದು ಮನೆಗಳಿಗೆ ನೀರು ನುಗ್ಗಿದ್ದು, ಸ್ಥಳೀಯರು ಪರದಾಡಿದರು.ಇದನ್ನೂ ಓದಿ...ಮುಂದುವರಿದ ಮಳೆ ಆರ್ಭಟ: ಪ್ರಮೋದ್ ಲೇಔಟ್‌ನಲ್ಲಿ ಮನೆಗಳಿಗೆ ನೀರು

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 6:53 IST
Last Updated 10 ಸೆಪ್ಟೆಂಬರ್ 2020, 6:53 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.