ADVERTISEMENT

ಹೇಮಂತಕುಮಾರ್ ಯೋಜನಾ ಪ್ರಾಧಿಕಾರದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 19:17 IST
Last Updated 6 ಫೆಬ್ರುವರಿ 2019, 19:17 IST
ಶಾಸಕ ಡಾ.ಕೆ.ಶ್ರೀನಿವಾಸಮೂತರ್ಿ ಅವರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎನ್.ಪಿ.ಹೇಮಂತಕುಮಾರ್ ಅವರನ್ನು ಅಭಿನಂದಿಸಿದರು. ಚಿತ್ರದಲ್ಲಿ ವಕೀಲ ರಘುನಾಥ್ ಇದ್ದಾರೆ.
ಶಾಸಕ ಡಾ.ಕೆ.ಶ್ರೀನಿವಾಸಮೂತರ್ಿ ಅವರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎನ್.ಪಿ.ಹೇಮಂತಕುಮಾರ್ ಅವರನ್ನು ಅಭಿನಂದಿಸಿದರು. ಚಿತ್ರದಲ್ಲಿ ವಕೀಲ ರಘುನಾಥ್ ಇದ್ದಾರೆ.   

ನೆಲಮಂಗಲ:ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಎನ್.ಪಿ. ಹೇಮಂತಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು, ‘ಪಟ್ಟಣದ ಕೆರೆಗೆ ಸೇರುತ್ತಿರುವ ಚರಂಡಿ ನೀರನ್ನು ಶುದ್ಧೀಕರಿಸಿ ಬಿಡಲು ಯೋಜಿಸಿದ್ದು, ಶೀಘ್ರದಲ್ಲೆ ಜಲ ಶುದ್ಧೀಕರಣ ಘಟಕ ನಿರ್ಮಿಸಲಾಗುವುದು’ ಎಂದು ಹೇಳಿದರು. ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಎಲ್.ಕಾಂತರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT