ADVERTISEMENT

ತೋಟಗಾರಿಕೆ ವಿವಿ ಸಿಬ್ಬಂದಿ ಒಂದು ದಿನದ ಸಂಬಳ ₹18 ಲಕ್ಷ ಮುಖ್ಯಮಂತ್ರಿಗಳ ನಿಧಿಗೆ

​ಪ್ರಜಾವಾಣಿ ವಾರ್ತೆ
Published 14 ಮೇ 2020, 12:33 IST
Last Updated 14 ಮೇ 2020, 12:33 IST
ತೋಟಗಾರಿಕಾ ಸಚಿವ ನಾರಾಯಣಗೌಡ ಅವರು ವಿವಿ ಸಿಬ್ಬಂದಿಯು ನೀಡಿದ ಒಂದು ದಿನದ ವೇತನದ ಚೆಕ್ ಅನ್ನು ಮುಖ್ಯಮಂತ್ರಿ ನಿಧಿ ನೀಡಿದರು.
ತೋಟಗಾರಿಕಾ ಸಚಿವ ನಾರಾಯಣಗೌಡ ಅವರು ವಿವಿ ಸಿಬ್ಬಂದಿಯು ನೀಡಿದ ಒಂದು ದಿನದ ವೇತನದ ಚೆಕ್ ಅನ್ನು ಮುಖ್ಯಮಂತ್ರಿ ನಿಧಿ ನೀಡಿದರು.   

ಬೆಂಗಳೂರು: ತೋಟಗಾರಿಕೆ ವಿಶ್ವವಿದ್ಯಾಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದು ದಿನದ ಸಂಬಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

₹ 18 ಲಕ್ಷ ಚೆಕ್ ಅನ್ನು ವಿಧಾನ ಸೌಧದಲ್ಲಿ ಗುರುವಾರ ತೋಟಗಾರಿಕೆ ಸಚಿವ ನಾರಾಯಣಗೌಡ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT