ADVERTISEMENT

ಹೊಸಕೋಟೆ ಡಿವೈಎಸ್ಪಿಯಾಗಿ ಉಮಾಶಂಕರ್

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 1:30 IST
Last Updated 6 ನವೆಂಬರ್ 2020, 1:30 IST

ಬೆಂಗಳೂರು: ಬೆಂಗಳೂರು ಗ್ರಾಮಾಂ ತರ ಜಿಲ್ಲಾ ವ್ಯಾಪ್ತಿಯ ಹೊಸಕೋಟೆ ಉಪವಿಭಾಗದ ಡಿವೈಎಸ್ಪಿ ಆಗಿ ಎಂ.ಎಚ್. ಉಮಾಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಈ ಸಂಬಂಧ ಪೊಲೀಸ್ ಸಿಬ್ಬಂದಿ ಮಂಡಳಿ ಗುರುವಾರ ಆದೇಶ ಹೊರ ಡಿಸಿದೆ. ಡಿವೈಎಸ್ಪಿ ಆಗಿದ್ದ ನಿಂಗಪ್ಪ ಸಕ್ರಿ ಅವರನ್ನು ರಾಜ್ಯ ಗುಪ್ತದಳಕ್ಕೆವರ್ಗಾಯಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT