ADVERTISEMENT

ಐಎಂಎ ವಂಚನೆ ಪ್ರಕರಣ: ಮನ್ಸೂರ್‌ ಕಸ್ಟಡಿ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2019, 19:44 IST
Last Updated 30 ಸೆಪ್ಟೆಂಬರ್ 2019, 19:44 IST

ಬೆಂಗಳೂರು: ಐಎಂಎ ವಂಚನೆ ಪ್ರಕರಣದ ಪ್ರಮುಖ‌ ಆರೋಪಿ‌ ಮನ್ಸೂರ್ ಖಾನ್ ಸಿಬಿಐ ಕಸ್ಟಡಿ ಅವಧಿಯನ್ನು ಅಕ್ಟೋಬರ್ 14ರವರೆಗೆ ವಿಸ್ತರಿಸಲಾಗಿದೆ.

ಈ‌ ಪ್ರಕರಣದ‌ ತನಿಖೆಯನ್ನು ಸಿಬಿಐ ಆರಂಭಿಸಿದಾಗಿನಿಂದಲೂ‌ ತನಿಖಾಧಿಕಾರಿಗಳು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT