ADVERTISEMENT

ದೀಕ್ಷಾರಂಭ ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2023, 16:06 IST
Last Updated 14 ಸೆಪ್ಟೆಂಬರ್ 2023, 16:06 IST
ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ವತಿಯಿಂದ ನೂತನ ಕಾನೂನು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ದೀಕ್ಷಾರಂಭ ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್.ಎಂ. ಉದ್ಘಾಟಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ವತಿಯಿಂದ ನೂತನ ಕಾನೂನು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ದೀಕ್ಷಾರಂಭ ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್.ಎಂ. ಉದ್ಘಾಟಿಸಿದರು.   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ವತಿಯಿಂದ ನೂತನ ಕಾನೂನು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ದೀಕ್ಷಾರಂಭ ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್.ಎಂ. ಉದ್ಘಾಟಿಸಿದರು.

ವಕೀಲರು ಪ್ರಜಾಹಿತ ಕರ್ತವ್ಯದ ಜೊತೆಗೆ ಇಂದಿನ ಕೌಶಲ ಯುಗದಲ್ಲಿ ವಾಕ್ಚಾತುರ್ಯವನ್ನು ಕರಗತ ಮಾಡಿಕೊಳ್ಳಬೇಕು ಎಂದು ಜಯಕರ ಎಸ್.ಎಂ. ಸಲಹೆ ನೀಡಿದರು.

ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮಾಜಿ ಪ್ರಭಾರ ಕುಲಪತಿ ಸಿ.ಎಸ್. ಪಾಟೀಲ್., ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಶೇಖ್ ಲತೀಫ್, ಕಾನೂನು ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿ. ನಾಡಗೌಡ, ಕಾನೂನು ಅಧ್ಯಯನ ವಿಭಾಗದ ಅಧ್ಯಕ್ಷ ವಿ. ಸುದೇಶ್, ಮಾಜಿ ಅಧ್ಯಕ್ಷ ಎನ್. ದಶರಥ್, ಕಾರ್ಯಕ್ರಮದ ಸಂಯೋಜಕ ಎನ್. ಸತೀಶ್ ಗೌಡ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.