ADVERTISEMENT

ಪತ್ರಕರ್ತ ರವಿಬೆಳಗೆರೆಗೆ ಲಘುಹೃದಯಾಘಾತ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2018, 6:54 IST
Last Updated 22 ಸೆಪ್ಟೆಂಬರ್ 2018, 6:54 IST
   

ಬೆಂಗಳೂರು:ಪತ್ರಕರ್ತ ರವಿಬೆಳಗೆರೆ ಅವರಿಗೆಶುಕ್ರವಾರ ರಾತ್ರಿ ಲಘುಹೃದಯಾಘಾತವಾಗಿದ್ದು,ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು,ಆರೋಗ್ಯ ವಿಚಾರಿಸಲು ಕುಟುಂಬದ ಸದಸ್ಯರು ಆಗಮಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT