ADVERTISEMENT

ಸಚಿವ ಸಂಪುಟ: ರಾಜಭವನದ ಹೊರಗೆ ಮುಗಿಲುಮುಟ್ಟಿದ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 9:18 IST
Last Updated 4 ಆಗಸ್ಟ್ 2021, 9:18 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜಭವನದ ಒಳಗೆ ನೂತನ ಸಚಿವರ ಪ್ರತಿಜ್ಞಾ ವಿಧಿ ಆರಂಭವಾಗುತ್ತಿದ್ದಂತೆ ಹೊರಗೆ ಅವರವರ ಬೆಂಬಲಿಗರು, ಅಭಿಮಾನಿಗಳ ಸಂಭ್ರಮ, ಮುಗಿಲುಮುಟ್ಟಿದೆ.

ಗೋವಿಂದ ಕಾರಜೋಳ, ಕೆ.ಎಸ್‌. ಈಶ್ವರಪ್ಪ, ಆರ್‌. ಅಶೋಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹೊರಗಡೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಬೆಂಬಲಿಗರು ಜೈಕಾರ ಹಾಕುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT