ADVERTISEMENT

ನೆರೆ ಪರಿಹಾರಕ್ಕೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಿನದ ವೇತನ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2019, 20:20 IST
Last Updated 13 ಆಗಸ್ಟ್ 2019, 20:20 IST
ಸಂತ್ರಸ್ತರಿಗೆ ಬೇಕಾದ ಸಾಮಗ್ರಿಗಳನ್ನು ತೆರಿಗೆ ಅಧಿಕಾರಿಗಳು ಲಾರಿಗಳಲ್ಲಿ ಮಂಗಳವಾರ ಕಳುಹಿಸಿದರು
ಸಂತ್ರಸ್ತರಿಗೆ ಬೇಕಾದ ಸಾಮಗ್ರಿಗಳನ್ನು ತೆರಿಗೆ ಅಧಿಕಾರಿಗಳು ಲಾರಿಗಳಲ್ಲಿ ಮಂಗಳವಾರ ಕಳುಹಿಸಿದರು   

ಬೆಂಗಳೂರು: ಕರ್ನಾಟಕ ವಾಣಿಜ್ಯ ತೆರಿಗೆ ಅಧಿಕಾರಿಗಳ ಸಂಘ ತನ್ನ ಅಧಿಕಾರಿಗಳ ಒಂದು ದಿನದ ವೇತನವನ್ನುರಾಜ್ಯದ ನೆರೆ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದೆ.

ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಆಗಸ್ಟ್‌ ತಿಂಗಳ ಸಂಬಳದಲ್ಲಿ ಒಂದು ದಿನದ ವೇತನವನ್ನು ಕಡಿತಗೊಳಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡುವಂತೆ ಮನವಿ ಮಾಡಿದೆ.

ಸಂತ್ರಸ್ತರಿಗೆ ಬೇಕಾದ ಆಹಾರ, ಬಟ್ಟೆ, ನೀರು ಸೇರಿ ಇತರ ಸಾಮಗ್ರಿಗಳನ್ನು ಆರು ಲಾರಿಗಳಲ್ಲಿ ಮಂಗಳವಾರ ಸಂಘದಿಂದ ಕಳುಹಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.