ADVERTISEMENT

ಪ್ರಕೃತಿ ವಿಕೋಪ: ಸಚಿವ ಸಂಪುಟ ಉಪಸಮಿತಿ ರಚನೆ

ನ್ಯಾಯಮಂಡಳಿ ತೀರ್ಪು, ನೈಸರ್ಗಿಕ ವಿಕೋಪ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2019, 20:02 IST
Last Updated 27 ಆಗಸ್ಟ್ 2019, 20:02 IST

ಬೆಂಗಳೂರು:ಬರ, ಪ್ರವಾಹ, ಇತರ ನೈಸರ್ಗಿಕ ವಿಪತ್ತುಗಳಿಂದ ಸಂಭವಿಸಬಹುದಾದ ಪರಿಸ್ಥಿತಿ ಪರಾಮರ್ಶಗೆ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.

ಕಂದಾಯ ಸಚಿವ ಆರ್. ಅಶೋಕ್ ಸಮಿತಿ ಅಧ್ಯಕ್ಷರಾಗಿದ್ದು, ಸಚಿವರಾದಕೆ.ಎಸ್. ಈಶ್ವರಪ್ಪ, ಬಿ. ಶ್ರೀರಾಮುಲು, ವಿ.ಸೋಮಣ್ಣ, ಜೆ.ಸಿ. ಮಾಧುಸ್ವಾಮಿ, ಪ್ರಭು ಚೌವ್ಹಾಣ್, ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಸಮಿತಿಯ ಸದಸ್ಯರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT