ADVERTISEMENT

ಕೆಪಿಎಸ್‌ಸಿ ಪರೀಕ್ಷೆ: ಮಾಹಿತಿ ಒದಗಿಸಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 2:04 IST
Last Updated 8 ಸೆಪ್ಟೆಂಬರ್ 2020, 2:04 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಆಗಸ್ಟ್ 24ರಂದು ನಡೆದ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಗೆ ಹಾಜರಾದ ಅಂಧ ಅಭ್ಯರ್ಥಿಗಳ ಸಂಖ್ಯೆಯ ಬಗ್ಗೆ ವಿವರ ಒದಗಿಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ(ಕೆಪಿಎಸ್‌ಸಿ‌) ಹೈಕೋರ್ಟ್ ನಿರ್ದೇಶನ ನೀಡಿದೆ.

ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ಲೈಂಡ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನುಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT