ADVERTISEMENT

ಕೇಂದ್ರ ಸರ್ಕಾರ ಐಟಿ, ಇಡಿಯನ್ನು ನಾಯಿಗಳಂತೆ ಬಳಸಿಕೊಳ್ಳುತ್ತಿದೆ: ಕೃಷ್ಣ ಬೈರೇಗೌಡ

ವಿಜಯ ಮಲ್ಯ, ನೀರವ್ ಮೋದಿ, ಚೋಕ್ಸಿ ಮೇಲೆ ಐಟಿ, ಇಡಿ ದಾಳಿ ಏಕೆ ಮಾಡಿಲ್ಲ?

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2019, 6:43 IST
Last Updated 11 ಸೆಪ್ಟೆಂಬರ್ 2019, 6:43 IST
   

ಬೆಂಗಳೂರು:ಕೇಂದ್ರ ಸರ್ಕಾರ ಹೇಡಿ ರಾಜಕಾರಣ ಮಾಡುತ್ತಿದ್ದು, ಐಟಿ. ಇಡಿ ಯಂತಹ ಸಂಸ್ಥೆಗಳನ್ನು ನಾಯಿಗಳಂತೆ ಬಳಸಿಕೊಳ್ಳುತ್ತಿದೆ ಎಂದು ಶಾಸಕ ಕೃಷ್ಣ ಬೈರೇಗೌಡ ಹೇಳಿದರು.

ವಿಜಯ ಮಲ್ಯ, ನೀರವ್ ಮೋದಿ, ಚೋಕ್ಸಿ ಮೇಲೆ ಐಟಿ, ಇಡಿ ದಾಳಿ ಏಕೆ ಮಾಡಿಲ್ಲ? ಎಂದು ಅವರು ಕೇಳಿದರು.

ಸಿದ್ಧಾರ್ಥ ಸಾವು ಆತ್ಮಹತ್ಯೆಯಲ್ಲ, ಅದು ಐಟಿ ಇಲಾಖೆ ಮೂಲಕ ಆದ ಕೊಲೆ ಎಂದು ಅವರು ಆರೋಪಿಸಿದರು.

ADVERTISEMENT

ಮಾಜಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಡಿಕೆಶಿ ಯಾವುದೇ ತರಹದ ಕಾನೂನು ಬಾಹಿರವಾಗಿ ಹಣ ಸಂಪಾದಿಸಿಲ್ಲ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.