ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬುಧವಾರಒಟ್ಟು 2000ಬಸ್ಗಳನ್ನು ನಿಗಮದ ವ್ಯಾಪ್ತಿಯ ವಿಭಾಗಗಳಿಂದ ಕಾರ್ಯಚರಣೆಗೊಳಿಸಲು ಯೋಜಿಸಲಾಗಿದೆ.
ಬೆಂಗಳೂರು ನಗರದಿಂದ400 (300 ಬಸ್ಸು ಕೆಂಪೇಗೌಡ ಬಸ್ ನಿಲ್ದಾಣದಿಂದ + 100 ಬಸ್ಸು ಮೈಸೂರು ರಸ್ತೆ ಬಸ್ ನಿಲ್ದಾಣದಿಂದ)
ಬಸ್ಸುಗಳನ್ನು ರಾಜ್ಯದ ವಿವಿಧ ಭಾಗಗಳಿಗೆ ಕಾರ್ಯಚರಣೆಗೊಳಿಸುವ ಯೋಜನೆಯಿದೆ.
ಸಂಜೆ 7 ಗಂಟೆಯವರೆಗೆ ಬಸ್ಸುಗಳ ಕಾರ್ಯಚರಣೆ ಇರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.