ADVERTISEMENT

ಅಧಿಭೋಗ ಪ್ರಮಾಣ ಪತ್ರ ನೋಟಿಸ್ ಪ್ರಶ್ನಿಸಿ ಅರ್ಜಿ: ಜೂನ್ 27ಕ್ಕೆ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2018, 13:08 IST
Last Updated 26 ಜೂನ್ 2018, 13:08 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಬೆಂಗೂರು ನಗರ ವ್ಯಾಪ್ತಿಯಲ್ಲಿ ಲೈವ್ ಬ್ಯಾಂಡ್‌ ನಡೆಸುವ ಬಾರ್ ಅಂಡ್ ರೆಸ್ಟೊರೆಂಟ್‍ಗಳು ಅಧಿಭೋಗ ಪ್ರಮಾಣ ಪತ್ರ (ಅಕ್ಯುಪೆನ್ಸಿ ಸರ್ಟಿಫಿಕೇಟ್) ಪಡೆಯಬೇಕು ಎಂದು ನಗರ ಪೊಲೀಸ್ ಕಮಿಷನರ್ ನೀಡಿದ್ದ ನೋಟಿಸ್ ಪ್ರಶ್ನಿಸಿದ್ದ ರಿಟ್ ಅರ್ಜಿಗಳಿಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಕಮಿಷನರ್‍ ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ವಿಚಾರಣೆಯನ್ನು ಬುಧವಾರಕ್ಕೆ (ಜೂ.೨೭) ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.