ADVERTISEMENT

ಊರಿಗೆ ಕಳುಹಿಸಿಕೊಡಿ: ಮೆಟ್ರೊ ನಿರ್ಮಾಣ ಕಾರ್ಮಿಕರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಮೇ 2020, 6:26 IST
Last Updated 2 ಮೇ 2020, 6:26 IST

ಬೆಂಗಳೂರು: ಬೊಮ್ಮನಹಳ್ಳಿಯ ಹೊಸೂರು ರಸ್ತೆ ಆಕ್ಸ್‌ಫರ್ಡ್ ಕಾಲೇಜು ಬಳಿ ಮೆಟ್ರೋ ನಿರ್ಮಾಣ ಕಾರ್ಮಿಕರು ತಮ್ಮನ್ನು ಊರಿಗೆ ಕಳುಹಿಸಿಕೊಡಿ ಎಂದು ಪ್ರತಿಭಟನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.