ADVERTISEMENT

ಲೋಕಸಭೆ ಚುನಾವಣೆ | ಕೆಆರ್‌ಎಸ್: 10 ಅಭ್ಯರ್ಥಿಗಳ ಹೆಸರು ಘೋಷಣೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 18:29 IST
Last Updated 19 ಮಾರ್ಚ್ 2024, 18:29 IST
   

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು (ಕೆಆರ್‌ಎಸ್‌) 10 ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಮಂಗಳವಾರ ಪ್ರಕಟಿಸಿದೆ.

ಎಸ್.ಕೆ.ಪ್ರಭು (ಶಿವಮೊಗ್ಗ), ರಮೇಶ್ ಚೌಹಾಣ್‌ (ಬೀದರ್), ನಿರುಪಾದಿ ಗೋಮರ್ಸಿ (ಕೊಪ್ಪಳ), ಗಣಪತಿ ಲಾ. ರಾಠೋಡ್ (ವಿಜಯಪುರ), ಬಿ.ವೆಂಕಟೇಶ್ (ಚಿತ್ರದುರ್ಗ), ಕುಂದಳ್ಳಿ ಮಹೇಶ್ (ಚಾಮರಾಜನಗರ), ಮಹೇಶ್ ಎ.ವಿ. (ಕೋಲಾರ), ಪ್ರಕಾಶ್ ಕೆ. (ಬೆಂಗಳೂರು ಕೇಂದ್ರ), ಶಿವಕುಮಾರ್ ಬಿ. (ಬೆಂಗಳೂರು ಉತ್ತರ), ಪ್ರದೀಪ್ ಕುಮಾರ್ ದೊಡ್ಡಮುದ್ದೇಗೌಡ (ತುಮಕೂರು) ಅವರ ಹೆಸರನ್ನು ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT