ದಾಬಸ್ಪೇಟೆ: ತ್ಯಾಮಗೊಂಡ್ಲು ಪಟ್ಟಣದಲ್ಲಿ ಕಾಂಕ್ರೀಟ್ ಮಿಕ್ಸ್ ಲಾರಿ ಚರಂಡಿಗೆ ಬಿದ್ದಿದೆ.ಬೇಗೂರು ಕಡೆಯಿಂದ ಬಂದ ಲಾರಿಯು ಶ್ರೀರಾಮ ಕಲ್ಯಾಣ ಮಂಟಪದ ಹತ್ತಿರ ಚರಂಡಿಗೆ ಜಾರಿ ಬಿದ್ದಿದೆ. ಪಕ್ಕದಲ್ಲಿಯೇ ದುರ್ಗಾಶ್ರೀ ಹೋಟೇಲ್ ಇದ್ದು, ಯಾವುದೇ ಅಪಾಯವಾಗಿಲ್ಲ. ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೂ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎನ್ನುತ್ತಾರೆ ಪ್ರತ್ಯಕ್ಷದರ್ಶಿಯೊಬ್ಬರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.