ADVERTISEMENT

ಮಹದೇವಪುರ ವಿಧಾನಸಭಾ ಕ್ಷೇತ್ರ: ಸಮಸ್ಯೆ ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 7:04 IST
Last Updated 18 ಅಕ್ಟೋಬರ್ 2019, 7:04 IST
ಮಾರತಹಳ್ಳಿ ಬ್ರಿಡ್ಜ್‌ ಬಸ್‌ ನಿಲ್ದಾಣದ ಬಳಿ ಶುಕ್ರವಾರ ನಡೆದ ಪ್ರತಿಭಟನೆ
ಮಾರತಹಳ್ಳಿ ಬ್ರಿಡ್ಜ್‌ ಬಸ್‌ ನಿಲ್ದಾಣದ ಬಳಿ ಶುಕ್ರವಾರ ನಡೆದ ಪ್ರತಿಭಟನೆ   

ಬೆಂಗಳೂರು: ಇಲ್ಲಿನ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಮಹದೇವಪುರ ವಿಧಾನಸಭೆ ಕ್ಷೇತ್ರದ ನಾಗರಿಕ ಸಂಘಗಳು ನಗರದ ಮಾರತಹಳ್ಳಿ ಬ್ರಿಡ್ಜ್‌ ಬಸ್‌ ನಿಲ್ದಾಣದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದವು.

ರಸ್ತೆಯ ಸಮಸ್ಯೆ, ಟ್ರಾಫಿಕ್ ಸಮಸ್ಯೆ, ಕಸದ ಸಮಸ್ಯೆ ,ಬೀದಿ ದೀಪದ ಸಮಸ್ಯೆ ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಲಾಯಿತು.

ಸುಮಾರು 2000 ಮಂದಿ ಪ್ರತಿಭಟನೆಯಲ್ಲಿ ಭಾಗಿಯಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.