ADVERTISEMENT

ಮೆಟ್ರೊ ನಿಲ್ದಾಣಕ್ಕೆ ಹೋಗಲು ಸಾಹಸ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 14:52 IST
Last Updated 3 ಜುಲೈ 2019, 14:52 IST
ರಸ್ತೆ ವಿಭಜಕ
ರಸ್ತೆ ವಿಭಜಕ   

ತುಮಕೂರು ಕಡೆಯಿಂದ ಕೆಎಸ್‌ಆರ್‌ಟಿಸಿ ಅಥವಾ ಬೇರೆ ವಾಹನಗಳಲ್ಲಿ ಬರುವ ಪ್ರಯಾಣಿಕರಿಗೆ ನಾಗಸಂದ್ರ ಮೆಟ್ರೊ ನಿಲ್ದಾಣಕ್ಕೆ ಹೋಗಲು ದಾರಿಯೇ ಇಲ್ಲ. ರಸ್ತೆಯ ಮಧ್ಯೆ ಇರುವ ಕಬ್ಬಿಣದ ಎತ್ತರದ ವಿಭಜಕವನ್ನು ಸಾಹಸ ಮಾಡಿ ದಾಟಬೇಕು. ಎರಡೂ ಕಡೆಯಿಂದ ಕಡೆಯಿಂದ ವೇಗವಾಗಿ ಬರುವ ವಾಹನಗಳಿಂದಾಗಿ ಜೀವವನ್ನೇ ಪಣಕ್ಕಿಡಬೇಕಿದೆ. ಇಷ್ಟಾದರೂ ಸಂಬಂಧಿಸಿದವರು ಗಮನಿಸುತ್ತಿಲ್ಲ.

ಪತ್ತಂಗಿ ಎಸ್. ಮುರಳಿ, ಕುಮಾರಸ್ವಾಮಿ ಬಡಾವಣೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT