ADVERTISEMENT

ಕೊಲೆ: ಕುಣಿಗಲ್ ಗಿರಿ ಬಂಧನ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 5:15 IST
Last Updated 7 ಡಿಸೆಂಬರ್ 2020, 5:15 IST

ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ಕುಖ್ಯಾತ ಕಳ್ಳ ಕುಣಿಗಲ್‌ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಮಂಜುನಾಥ್ ಎಂಬುವರನ್ನು ಇತ್ತೀಚೆಗೆ ಕೊಲೆ ಮಾಡಲಾಗಿದೆ. ಅದರ ಆರೋಪಿಯಾಗಿದ್ದ ಸೈಕೊ ವಿಶ್ವನನ್ನು ಗುಂಡಿಕ್ಕಿ ಸೆರೆ ಹಿಡಿಯಲಾಗಿತ್ತು. ಪ್ರಕರಣದಲ್ಲಿ ಕುಣಿಗಲ್ ಗಿರಿ ಪಾತ್ರವೂ ಇದ್ದು, ಇದೀಗ ಆತನನ್ನು ಬಂಧಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT