ವಿಶ್ವ ರಕ್ತದಾನಿಗಳ ದಿನಾಚರಣೆ–2025: ಉದ್ಘಾಟನೆ: ಸಿದ್ದರಾಮಯ್ಯ, ಅತಿಥಿಗಳು: ಡಿ.ಕೆ. ಶಿವಕುಮಾರ್, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಅಧ್ಯಕ್ಷತೆ: ದಿನೇಶ್ ಗುಂಡೂರಾವ್, ಆಯೋಜನೆ: ಆರೋಗ್ಯ ಇಲಾಖೆ, ಸ್ಥಳ: ಶೇಷಾದ್ರಿಪುರಂ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 11
ಥೆರೆಸಮ್ಮ ಡಿಸೋಜ ಅವರಿಗೆ ನುಡಿ ರಂಗ ನಮನ: ಅತಿಥಿಗಳು: ಉಮಾಶ್ರೀ, ಕೆ.ವಿ. ನಾಗರಾಜಮೂರ್ತಿ, ಮಾಲತಿ ಸುಧೀರ್, ಜೆ. ಲೋಕೇಶ್, ಶ್ರೀನಿವಾಸ್ಮೂರ್ತಿ, ಅಧ್ಯಕ್ಷತೆ: ಶ್ರೀನಿವಾಸ್ ಜಿ. ಕಪ್ಪಣ್ಣ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ರಂಗ ಬದುಕು ಟ್ರಸ್ಟ್, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4
‘ಶ್ರೀಮದ್ಭಾಗವತ ಸಪ್ತಮ ಸ್ಕಂದ’ ಪ್ರವಚನ: ಹರೀಶಾಚಾರ್ಯ ಆರಣಿ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಸುಧೀಂದ್ರನಗರ, ಸಂಜೆ 7
‘ಹೆಸರೇ ಇಲ್ಲದವರು’ ನಾಟಕ ಪ್ರದರ್ಶನ: ನಿರ್ದೇಶನ: ರಾಜ್ಗುರು ಹೊಸಕೋಟಿ, ಆಯೋಜನೆ: ರಂಗಪಯಣ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7.30
***
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.