
ವಿವಿಧ ಲೇಖಕರ ಪುಸ್ತಕಗಳ ಬಿಡುಗಡೆ: ಮಲ್ಲೇಪುರಂ ಜಿ. ವೆಂಕಟೇಶ್, ಎಚ್.ಕೆ. ಲಕ್ಷ್ಮೀನಾರಾಯಣ ಅಡಿಗ, ಪುಸ್ತಕಗಳ ಕುರಿತು: ಬೈರಮಂಗಲ ರಾಮೇಗೌಡ, ಅಧ್ಯಕ್ಷತೆ: ನಿಡಸಾಲೆ ಪುಟ್ಟಸ್ವಾಮಯ್ಯ, ಆಯೋಜನೆ: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ, ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಬೆಳಿಗ್ಗೆ 11
ಅಂಗಳದಲ್ಲಿ ತಿಂಗಳ ಪುಸ್ತಕ ‘ಕುವೆಂಪು ಅವರ ಮಲೆಗಳಲ್ಲಿ ಮದುಮಗಳು’ ಕಾದಂಬರಿಯ ಪಾತ್ರಾವಲೋಕನ: ಉದ್ಘಾಟನೆ: ಮಾನಸ, ಉಪನ್ಯಾಸ: ಕೆ.ವೈ. ನಾರಾಯಣಸ್ವಾಮಿ, ಅತಿಥಿ: ಕೆ.ಎಂ. ಗಾಯಿತ್ರಿ, ಅಧ್ಯಕ್ಷತೆ: ರಮೇಶ್ ಬಿ., ಉಪಸ್ಥಿತಿ: ನವೀನ್ ಜೋಸೆಫ್ ಎ., ಕೆ.ಬಿ. ಕಿರಣ್ ಸಿಂಗ್, ವಿಜಯಲಕ್ಷ್ಮಿ ಎಂ.ವಿ., ತಾಂಡವಗೌಡ ಟಿ.ಎನ್., ರಮೇಶ್ ಬಿ. ಕುಡೇನಟ್ಟಿ, ಲಕ್ಷ್ಮಣ ಕೊಡಸೆ, ಶರಣಬಸಪ್ಪ ಕೋಲ್ಕಾರ, ಬಿ.ಸಿ. ಕುಶಾಲ, ಬಿ.ಎಚ್. ನಿರಗುಡಿ, ಕೆ. ಅಕ್ಷತಾ, ಆಯೋಜನೆ: ಕನ್ನಡ ಪುಸ್ತಕ ಪ್ರಾಧಿಕಾರ, ಸ್ಥಳ: ನ್ಯೂ ಅಕಾಡೆಮಿಕ್ ಬ್ಲಾಕ್, ಸೆಮಿನಾರ್ ಹಾಲ್, ಆರನೇ ಮಹಡಿ, ಡಾ.ಮನಮೋಹನ್ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 11
ಮಾರ್ಗಶೀರ್ಷೋತ್ಸವ: ಕರ್ನಾಟಕ ಶಾಸ್ತ್ರೀಯ ಸಂಗೀತ: ಗಾಯನ: ಶಂಕರನ್ ನಂಬೂತಿರಿ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಸುರಭಾರತೀ, ಎಚ್ಆರ್ಬಿಆರ್ ಲೇಔಟ್, ಸಂಜೆ 6.30
***
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.