ಬೆಂಗಳೂರು: ಲಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ಪತ್ರಿಕೆ ಹಂಚುವ ಯುವಕ ಎಚ್.ಸಿ.ಯೋಗೇಶ್ (22) ಎಂಬುವರು ಮೃತಪಟ್ಟಿದ್ದಾರೆ.
ಲಗ್ಗೆರೆ ನಿವಾಸಿಯಾದ ಅವರು ಪತ್ರಿಕೆ ಹಂಚಲು ಗುರುವಾರ ಬೆಳಿಗ್ಗೆ ಮನೆಯಿಂದ ಬಂದಿದ್ದರು. ಪತ್ರಿಕೆ ಹಂಚಲು ಹೊರಟಿದ್ದ ವೇಳೆಯಲ್ಲೇ ಬೈಕ್ ಅಪಘಾತ ಸಂಭವಿಸಿತ್ತು.ಯೋಗೇಶ್ ಅವರಿಗೆ ತಂದೆ-ತಾಯಿ, ಸಹೋದರ-ಸಹೋದರಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.