ADVERTISEMENT

ನಾಳೆ ವಿದ್ಯುತ್ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 23:07 IST
Last Updated 17 ಜೂನ್ 2020, 23:07 IST
ಚಿಕ್ಕಬಳ್ಳಾಪುರದಲ್ಲಿ ವಿದ್ಯುತ್ ವ್ಯತ್ಯಯ
ಚಿಕ್ಕಬಳ್ಳಾಪುರದಲ್ಲಿ ವಿದ್ಯುತ್ ವ್ಯತ್ಯಯ   

ಚಿಕ್ಕಬಳ್ಳಾಪುರ: ಗೌರಿಬಿದನೂರು ಮತ್ತು ಮಟ್ಟೆಮಿರಿ 220/66/11 ಕೆ.ವಿ.ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಶುಕ್ರವಾರ (ಜೂನ್ 19) ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ನಿರ್ವಹಣಾ ಕಾಮಗಾರಿ ಕೈಗೊಂಡಿರು ವುದರಿಂದ ಈ ವಿದ್ಯುತ್ ಸ್ವೀಕರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾ ಜಾಗುವ ಗೌರಿಬಿದ ನೂರು, ಗುಡಿಬಂಡೆ, ಬಾಗೇಪಲ್ಲಿ, ತಿಮ್ಮಂಪಲ್ಲಿ, ಸೋಮನಾಥಪುರ, ಪಾತಪಾಳ್ಯ, ಜೂಲಪಾಳ್ಯ, 66/11 ಕೆ.ವಿ. ಉಪ ವಿದ್ಯುತ್ ಕೇಂದ್ರಗಳಿಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.

ಈ ಉಪ ವಿದ್ಯುತ್ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಗೌರಿಬಿದನೂರು, ಗುಡಿಬಂಡೆ, ಬಾಗೇ
ಪಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ, ಮಂಡಿಕಲ್ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಜೂನ್ 19 ರಂದು ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT