ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ನಲ್ಲಿ ನಡೆದ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡರು, ಸದ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಯಿಲ್ಲ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಬದಲಾವಣೆ ಸಾಧ್ಯತೆವಿಲ್ಲ. ಉಳಿದದ್ದು ರಾಷ್ಟ್ರೀಯ ನಾಯಕರಿಗೆ ಬಿಟ್ಟದ್ದು. ಊಹಾಪೋಹಗಳೇ ಹರಿದಾಡುತ್ತಿವೆ ಎಂದು ಹೇಳಿದರು.
ಕೋವಿಡ್ ನಿರ್ವಹಣೆ ಮತ್ತು ಅಭಿವೃದ್ಧಿ ಕೆಲಸಗಳ ಬಗ್ಗೆ ಪ್ರಧಾನಿಯವರೇ ಯಡಿಯೂರಪ್ಪ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.