ADVERTISEMENT

ಜನರ ನೋವನ್ನು ತಾಳ್ಮೆಯಿಂದ ಕೇಳಬೇಕು: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 21 ಮೇ 2020, 9:39 IST
Last Updated 21 ಮೇ 2020, 9:39 IST

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರು ಕೋಲಾರದಲ್ಲಿ ರೈತ ಮಹಿಳಾ ಕಾರ್ಯಕರ್ತರ ಮೇಲೆ ನಡೆಸಿದ ದಬ್ಬಾಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ತಾಳ್ಮೆ ಅಗತ್ಯ, ಸಚಿವ ಸಂಪುಟದಿಂದ ತೆಗೆದು ಹಾಕಬೇಕು ಎಂಬ ಸಿದ್ದರಾಮಯ್ಯ ಅವರ ಒತ್ತಾಯಕ್ಕೆ ತಮ್ಮ ಸಹಮತ ಇದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT