ರಾಜರಾಜೇಶ್ವರಿನಗರ : ಬಿಬಿಎಂಪಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ಲಾಸ್ಟಿಕ್ ಕೈಚೀಲಗಳನ್ನು ವಶಪಡಿಸಿಕೊಂಡು ಅಂಗಡಿ ಮಾಲೀಕರಿಗೆ ₹1.10 ಲಕ್ಷ ದಂಡ ವಿಧಿಸಿದರು.
ಯಶವಂತಪುರದ ಬಜಾರ್ ಸ್ಟ್ರೀಟ್, ಗೊರಗುಂಟೆಪಾಳ್ಯ, ಯಶವಂತಪುರ ಎಪಿಎಂಸಿ ಯಾರ್ಡ್, ಲಗ್ಗೆರೆ ಮುಖ್ಯರಸ್ತೆಯಲ್ಲಿ ಆರೋಗ್ಯ ಪರಿವೀಕ್ಷಕಿ ಬಿ.ಎಚ್.ಸುಜಾತಾ ನೇತೃತ್ವದಲ್ಲಿ ದಾಳಿ ನಡೆಸಿ 26 ಕೆ.ಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.