ಬೆಂಗಳೂರು: ಗೊಲ್ಲಹಳ್ಳಿಯ ವಿದ್ಯುತ್ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 26 ರಿಂದ 29ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ವಿವಿಧ ಸ್ಥಳಗಳಲ್ಲಿವಿದ್ಯುತ್ವ್ಯತ್ಯಯಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವ್ಯತ್ಯಯಆಗಲಿರುವ ಸ್ಥಳಗಳು: ಬಸವನಪುರ, ಹೊಮ್ಮದೇವನಹಳ್ಳಿ, ಚಿಕ್ಕಕಮ್ಮನಹಳ್ಳಿ, ದೊಡ್ಡಕಮ್ಮನಹಳ್ಳಿ, ಬಾಲಾಜಿ ಗಾರ್ಡನ್, ಬೋರಾ ಲೇಔಟ್, ಗೊಟ್ಟಿಗೆರೆ, ಕಾಳೇನ ಅಗ್ರಹಾರ, ಎಂಎಲ್ಎ ಲೇಔಟ್, ನೊಬೊ ನಗರ, ಬೆಂಚ್ ಮಾರ್ಕ್ ಅಪಾರ್ಟ್ಮೆಂಟ್, ರಮಣಶ್ರೀ ಲೇಔಟ್, ಪ್ರೆಸ್ಟೀಜ್ ನೈಟಿಂಗೆಲ್ ವಸತಿ ಸಮುಚ್ಚಯ ಹಾಗೂ ಬನ್ನೇರುಘಟ್ಟ ಮುಖ್ಯರಸ್ತೆ ಸುತ್ತಲಿನ ಪ್ರದೇಶಗಳು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.