ಬೆಂಗಳೂರು: ಐಟಿಐ ವಿದ್ಯುತ್ ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಇರುವುದರಿಂದ ಸೆ.3ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸ್ಥಳಗಳು: ಬಿಡಿಎ ಬಡಾವಣೆ, ಕುವೆಂಪುನಗರ, ಎಸ್ಪಿ ನಾಯ್ಡು ಬಡಾವಣೆ, ಮುನಿನಂಜಪ್ಪ ಬಡಾವಣೆ, ಆರ್.ಆರ್.ಬಡಾವಣೆ, ವಿಜಿನಾಪುರ, ಕಸ್ತೂರಿನಗರ, ಉದಯನಗರ, ವೆಂಕಟಪ್ಪ ಕಾಲೊನಿ, ಕೆ.ಆರ್.ಪುರ ರೈಲ್ವೆ ಸ್ಟೇಷನ್ ಮುಖ್ಯರಸ್ತೆ, ಭಟ್ಟರಹಳ್ಳಿ, ವಿ.ಬಿ.ಬಡಾವಣೆ, ಜೈ ಭುವನೇಶ್ವರಿ ಬಡಾವಣೆ, ಸಾಯಿಬಾಬಾ ಬಡಾವಣೆ, ಅನುಗ್ರಹ ಬಡಾವಣೆ, ನಂದಿನಿ ಬಡಾವಣೆ, ವಿಶ್ವೇಶ್ವರಯ್ಯ ಬಡಾವಣೆ, ಬಿ.ನಾರಾಯಣಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
--
ಅತಿಥಿ ಉಪನ್ಯಾಸಕರಿಗೆ ಅರ್ಜಿ ಆಹ್ವಾನ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಎಂ.ಸಿ.ಎ, ಎಂ.ಟೆಕ್, ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.5 ಕೊನೆಯ ದಿನ.
ವಿಳಾಸ: ಸಮನ್ವಯ ಅಧಿಕಾರಿ, ಎಂ.ಸಿ.ಎ ವಿಭಾಗ, ಸೈಕಾಲಜಿ ಕಟ್ಟಡ, ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯ.
ಸಂಪರ್ಕ: 08022961453
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.