ADVERTISEMENT

ಬೆಂಗಳೂರು ನಗರದ ಹಲವೆಡೆ ಸೆ. 11ರಂದು ವಿದ್ಯುತ್ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 18:56 IST
Last Updated 8 ಸೆಪ್ಟೆಂಬರ್ 2021, 18:56 IST

ಬೆಂಗಳೂರು: ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 11ರ ಸಂಜೆ 4ರಿಂದ 12ರ ರಾತ್ರಿ 8ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ತಿಗಳರ ಪಾಳ್ಯ, ವಿನಾಯಕನಗರ, ರಾಘವೇಂದ್ರ ನಗರ, ರಾಘವೇಂದ್ರ ಕೈಗಾರಿಕಾ ಪ್ರದೇಶ, ಬಾಲಾಜಿನಗರ, ಕರಿವೋಬನಹಳ್ಳಿ, ಇಂದಿರಾನಗರ, ಬ್ಲೂಜಾಯ್ ಬಡಾವಣೆ, ಗಂಗೊಂಡನಹಳ್ಳಿ ಮುಖ್ಯರಸ್ತೆ, ತಿಪ್ಪೇನಹಳ್ಳಿ ಸರ್ಕಾರಿ ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ, ಎಸ್‌ಎಲ್‌ವಿ ಕೈಗಾರಿಕಾ ಪ್ರದೇಶ, ನಂದಗೋಕುಲ ಕೈಗಾರಿಕಾ ಪ್ರದೇಶ, ಚೇತನ್ ಸರ್ಕಲ್, ಸಪ್ತಗಿರಿ ಬಡಾವಣೆ, ವೇಣುಗೋಪಾಲ ನಗರ, ದೊಡ್ಡ ಬಿದರಕಲ್ಲು, ಸುವರ್ಣ ನಗರ, ಮಾರಣ್ಣ ಬಡಾವಣೆ, ತಿಪ್ಪೇನಹಳ್ಳಿ, ಅಂದಾನಪ್ಪ ಬಡಾವಣೆ, ಮುನೇಶ್ವರ ಬಡಾವಣೆ ಮತ್ತು ಸುತ್ತ–ಮುತ್ತಲಿನ ಪ್ರದೇಶ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT