ADVERTISEMENT

ಕೇಬಲ್ ಅಳವಡಿಕೆ: ಬೆಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 19:31 IST
Last Updated 30 ಆಗಸ್ಟ್ 2021, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದ ವಿವಿಧ ಪ್ರದೇಶಗಳಲ್ಲಿ ಭೂಗತ ಕೇಬಲ್ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಇದೇ 31ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ಮೈಲಸಂದ್ರ, ನಡಕೇರಪ್ಪ ಇಂಡಸ್ಟ್ರೀಸ್, ಭೈರವೇಶ್ವರ ಇಂಡಸ್ಟ್ರೀಸ್, ಸೃಷ್ಟಿನಗರ, ವೀರಭದ್ರೇಶ್ವರ ನಗರ, ಹೊಯ್ಸಳ ವೃತ್ತ, ಅಪೂರ್ವ ಬಡಾವಣೆ, ಟೆಲಿಕಾಂ ಬಡಾವಣೆ, ಸರ್ ಎಂ.ವಿ. ಬಡಾವಣೆ 5ನೇ ಹಂತ, ಪೊಲೀಸ್ ಚೌಕ, ದುಬಾಸಿಪಾಳ್ಯ ಮತ್ತು ಸುತ್ತ–ಮುತ್ತಲಿನ ಪ್ರದೇಶಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT