ADVERTISEMENT

ವಿದ್ಯುತ್‌ ವ್ಯತ್ಯಯ ನಾಳೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 19:39 IST
Last Updated 17 ಮಾರ್ಚ್ 2021, 19:39 IST

ಬೆಂಗಳೂರು: ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಕೆಂಗೇರಿ ಉಪವಿಭಾಗ ವ್ಯಾಪ್ತಿಯಲ್ಲಿ ಇದೇ 19 ಮತ್ತು 20ರಂದು ಬೆಳಿಗ್ಗೆ 9ರಿಂದ ಸಂಜೆ 5ರ ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ಕೆಂಗೇರಿ ಉಪನಗರ, ಬಿಎಂಟಿಸಿ ಹತ್ತಿರ, ಜೆ.ಬಿ. ಬಡಾವಣೆ, ಕೊಮ್ಮಘಟ್ಟ ರಸ್ತೆ, ದೊಡ್ಡಮಾರಮ್ಮನ ದೇವಸ್ಥಾನ ಮತ್ತು ಸುತ್ತ–ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT