ಬೆಂಗಳೂರು: ನಗರದ ಜಯದೇವ ಮತ್ತು ಸಾರಕ್ಕಿ ಉಪವಿಭಾಗ ವ್ಯಾಪ್ತಿಯ ಪ್ರದೇಶಗಳಲ್ಲಿ ಇದೇ 12ರಂದು ಬೆಳಿಗ್ಗೆ 10.30ರಿಂದ ಸಂಜೆ 6.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಕೆ.ಆರ್. ಬಡಾವಣೆ, ವೆಂಕಟಾದ್ರಿ ಬಡಾವಣೆ, ಪಾಂಡುರಂಗನಗರ, ಅಪೊಲೊ ಆಸ್ಪತ್ರೆ ಹಿಂಭಾಗ ಮತ್ತು ಡಿ.ಎಸ್. ಪಾಳ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.