ಬೆಂಗಳೂರು:ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 23 ರಿಂದ 27ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:ಅ.23: ಜಿ.ಬಿ.ಪಾಳ್ಯ, ಸಿಂಗಸಂದ್ರ, ಮೈಕೊ ಲೇಔಟ್, ಎಚ್ಎಸ್ಆರ್ ಲೇಔಟ್ನ 7ನೇ ಸೆಕ್ಟರ್.
ಅ.25: ಸಿಂಡಿಕೇಟ್ ಬ್ಯಾಂಕ್ ಲೇಔಟ್, ಅಂದ್ರಹಳ್ಳಿ ಮುಖ್ಯರಸ್ತೆ, ಭುವನೇಶ್ವರಿ ನಗರ, ದೊಡ್ಡಬಸ್ತಿ, ಆರ್.ಆರ್. ಲೇಔಟ್, ಉಪಾಧ್ಯಾಯ ಲೇಔಟ್, ಮಲ್ಲತ್ತಹಳ್ಳಿ, ನ್ಯೂ ಟಿಂಬರ್ ಯಾರ್ಡ್ ಲೇಔಟ್, ಗಂಗೊಂಡನಹಳ್ಳಿ ಮುಖ್ಯ ರಸ್ತೆ, ವಿಜಯನಗರ, ಹೊಸಹಳ್ಳಿ, ಹಂಪಿನಗರ, ಮಾರೇನಹಳ್ಳಿ, ಎಂ.ಸಿ.ಲೇಔಟ್, ಗೋವಿಂದರಾಜನಗರ, ಚಂದ್ರಾ ಲೇಔಟ್, ಅಗ್ರಹಾರ ದಾಸರಹಳ್ಳಿ, ಕಾಮಾಕ್ಷಿಪಾಳ್ಯ, ಆರ್.ಎಚ್.ಸಿ.ಎಸ್.ಲೇಔಟ್, ಅನ್ನಪೂರ್ಣೇಶ್ವರಿ ನಗರ, ಹೆಲ್ತ್ ಲೇಔಟ್, ಡಿ ಗ್ರೂಪ್ ಲೇಔಟ್, ಬೆಂಚಕಲ್ಲುಪಾಳ್ಯ, ನರಸಾಪುರ, ಮುದ್ದಿನಪಾಳ್ಯ ಮುಖ್ಯ ರಸ್ತೆ, ಗೌರಮ್ಮ ಲೇಔಟ್ ಹಾಗೂ ಸುತ್ತಲಿನ ಪ್ರದೇಶ. ಪರಂಗಿ ಪಾಳ್ಯ, ಗಾರ್ಡನ್ ಲೇಔಟ್, ಎಚ್ಎಸ್ಆರ್ ಲೇಔಟ್, ನಾರಾಯಣ ನಗರದ ಎರಡನೇ ಬ್ಲಾಕ್, ಆರಾಧನಾ ಲೇಔಟ್, ರಾಘವೇಂದ್ರ ಬಡಾವಣೆ, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು, ಕೊತ್ತನೂರು, ಗೌರವ ನಗರ.
ಅ.26: ನಾರಾಯಣ ನಗರ ಎರಡನೇ ಬ್ಲಾಕ್, ಸನ್ ಸಿಟಿ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು.
ಅ.27: ನಾರಾಯಣ ನಗರ ಎರಡನೇ ಬ್ಲಾಕ್, ಸನ್ಸಿಟಿ ಬ್ಲಾಕ್ ಸುತ್ತಲಿನ ಪ್ರದೇಶ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.