ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಬಸವನಪುರ ವಾರ್ಡ್–53ರಲ್ಲಿ ಇಂದು (ಶನಿವಾರ) ‘ಪ್ರಜಾವಾಣಿ ಜನಸ್ಪಂದನ’ ಕಾರ್ಯಕ್ರಮ ನಡೆಯುತ್ತಿದೆ.
ಕಾರ್ಪೊರೇಟರ್ ಜಯಪ್ರಕಾಶ್ ಹಾಗೂ ಅಧಿಕಾರಿಗಳ ತಂಡದ ಜೊತೆ ಅಹವಾಲು ಹೇಳಿಕೊಳ್ಳಿ, ಪರಿಹಾರ ಪಡೆಯಿರಿ.
ಲೈವ್ ವೀಕ್ಷಿಸಿ....
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.