ADVERTISEMENT

‘ಮುರುಘಾ ಶರಣರ ಪುಸ್ತಕೋತ್ಸವ’ 13ಕ್ಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 19:11 IST
Last Updated 9 ಜುಲೈ 2019, 19:11 IST

ಬೆಂಗಳೂರು: ‘ಬಸವ ಕೇಂದ್ರ ಹಾಗೂ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ವತಿಯಿಂದ ಇದೇ 13ರಂದು ನಡೆಯಲಿರುವ ‘ಡಾ.ಶಿವಮೂರ್ತಿ ಮುರುಘಾ ಶರಣರ ಪುಸ್ತಕೋತ್ಸವ’ದಲ್ಲಿ 20 ಪುಸ್ತಕಗಳು ಬಿಡುಗಡೆಯಾಗಲಿವೆ’ ಎಂದುಗಚ್ಚಿನಮಠದ ಶಿವಬಸವ ಸ್ವಾಮೀಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮ ಸಂಜೆ 5.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯಲಿದೆ. 20 ಪುಸ್ತಕಗಳನ್ನುಸಾಹಿತಿ ಚಂದ್ರಶೇಖರ ಕಂಬಾರ ಬಿಡುಗಡೆ ಮಾಡಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT