ADVERTISEMENT

ನಿರ್ಮಾಪಕ ನಾಗರಾಜ ಶೆಟ್ಟಿ ನಿಧನ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2018, 9:20 IST
Last Updated 2 ಡಿಸೆಂಬರ್ 2018, 9:20 IST
ಎಸ್‌.ನಾಗರಾಜ ಶೆಟ್ಟಿ
ಎಸ್‌.ನಾಗರಾಜ ಶೆಟ್ಟಿ   

ಬೆಂಗಳೂರು:ನಿರ್ಮಾಪಕ, ವಿತರಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಪ್ರದರ್ಶಕ ಎಸ್. ನಾಗರಾಜ ಶೆಟ್ಟಿ ಭಾನುವಾರ ನಿಧನರಾದರು.

ಇವರು ಮೂಲತಃ ಚಿಕ್ಕಮಗಳೂರಿನವರಾಗಿದ್ದಾರೆ. ಏಳ ಜನ ಮಕ್ಕಳನ್ನು ಅಗಲಿದ್ದಾರೆ. ಪರಾಜಿತ, ನಾಗರಹೊಳೆ, ನೂರುಜನ್ಮ, ಕೂಡಿಬಾಳಿದರೆ ಸ್ವರ್ಗಸುಖ ಹಾಗೂ ಶ್ರಾವಣ ಸಂಜೆ ಚಿತ್ರಗಳನ್ನು ನಿರ್ಮಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT