ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಶಿವಾಜಿನಗರದಲ್ಲಿ ಅಂಗಡಿಗಳನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
ಸಾವಿರಾರು ಜನ ಸೇರಿದ್ದಾರೆ. ಮಾರುಕಟ್ಟೆಯಲ್ಲಿ ಬೃಹತ್ ಪೆಂಡಾಲ್ ನಿರ್ಮಿಸಲಾಗಿದೆ. ಅಲ್ಲಿಯೇ ಬಹಿರಂಗ ಸಭೆ ನಡೆಯುತ್ತಿದೆ. ಅಂಗಡಿ ಮುಂಗಟ್ಟುಗಳು ಬಾಗಿಲು ಹಾಕಿದ್ದು, ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.