ADVERTISEMENT

ಬೆಂಗಳೂರು: ಗಾಯತ್ರಿ, ತುಕಾರಾಮ್‌ಗೆ ಪಿಆರ್‌ಟಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2021, 4:47 IST
Last Updated 16 ನವೆಂಬರ್ 2021, 4:47 IST
ಗಾಯತ್ರಿ ದೇಸಾಯಿ
ಗಾಯತ್ರಿ ದೇಸಾಯಿ   

ಬೆಂಗಳೂರು: ಮೈಸೂರಿನ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ಪಿಆರ್‌ಟಿ ಕಲಾ ಪ್ರಶಸ್ತಿ’ಗೆ ಧಾರವಾಡದ ಗಾಯತ್ರಿ ದೇಸಾಯಿ ಹಾಗೂ ‘ಪಿಆರ್‌ಟಿ ಜಾನಪದ ಪ್ರಶಸ್ತಿ’ಗೆ ಬಂಟ್ವಾಳದ ಪಿ.ತುಕಾರಾಮ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗಳು ತಲಾ ₹25 ಸಾವಿರ, ಫಲಕ ಒಳಗೊಂಡಿವೆ. ಡಿ.2ರಂದು ಚಿಕ್ಕಮಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿಕೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT