ಬೆಂಗಳೂರು: ಕೆಪಿಸಿಸಿ ಮಾಜಿ ಸದಸ್ಯ ಮತ್ತು ತೆಲುಗು ವಿಜ್ಞಾನ ಸಮಿತಿ ಮಾಜಿ ಅಧ್ಯಕ್ಷ ಪಿ.ವಿ.ಶ್ರೀನಿವಾಸಯ್ಯ ಅವರು ಹೃದಾಯಾಘಾತದಿಂದ ಅಪೋಲೊ ಆಸ್ಪತ್ರೆಯಲ್ಲಿಮಂಗಳವಾರ ಬೆಳಿಗ್ಗೆ 11.30ರ ಸುಮಾರಿಗೆ ನಿಧನರಾದರು.
ಅವರಿಗೆ ಪತ್ನಿ, ಆರು ಜನ ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮೈಸೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ಬುಧವಾರ ಮಧ್ಯಾಹ್ನ 3ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.