
ಪ್ರಜಾವಾಣಿ ವಾರ್ತೆಬೆಂಗಳೂರು: ನಗರದಲ್ಲಿ ಇಂದು ಭಾರಿ ಮಳೆ ಸುರಿದಿದ್ದರಿಂದ ಕೆ.ಆರ್. ವೃತ್ತದಲ್ಲಿ ಮಳೆ ನೀರು ತುಂಬಿಕೊಂಡಿದೆ. ಹೀಗಿದ್ದರೂ ವಾಹನಗಳು ಸಂಚರಿಸಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.