ADVERTISEMENT

ಬೆಂಗಳೂರು: ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ

​ಪ್ರಜಾವಾಣಿ ವಾರ್ತೆ
Published 25 ಮೇ 2025, 20:43 IST
Last Updated 25 ಮೇ 2025, 20:43 IST
<div class="paragraphs"><p>ರಥೋತ್ಸವ</p></div>

ರಥೋತ್ಸವ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ನಗರದ ಕೋಟೆಯಲ್ಲಿರುವ ಪ್ರಸನ್ನ ವೆಂಕಟರಮಣಸ್ವಾಮಿಯ ರಥೋತ್ಸವದ ಅಂಗವಾಗಿ ಮೇ 27ರಿಂದ ಜೂನ್‌ 13ರವರೆಗೆ ವಿವಿಧ ಉತ್ಸವಗಳು ನಡೆಯಲಿವೆ.

ADVERTISEMENT

ಜೂನ್‌ 3ರಂದು ಬೆಳ್ಳಿ ಬ್ರಹ್ಮರಥೋತ್ಸವ ನಡೆಯಲಿದೆ. ಪ್ರತಿದಿನ ಸಂಜೆ 7ರಿಂದ 9ಗಂಟೆಯವರೆಗೆ ಉತ್ಸವಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.