ADVERTISEMENT

ಗಣರಾಜ್ಯೋತ್ಸವ: ಪೊಲೀಸರಿಂದ ಅಣಕು ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 8:42 IST
Last Updated 26 ಜನವರಿ 2020, 8:42 IST

ಮುಂಬೈ ದಾಳಿ ಮಾದರಿಯಲ್ಲಿ ರಾಜ್ಯದ ಮೇಲೆ ಭಯೋತ್ಪಾದಕರ ದಾಳಿ ನಡೆದರೆ ರಾಜ್ಯ ಪೊಲೀಸ್ ಆಂತರಿಕ ವಿಭಾಗದ ಗರುಡ ಪಡೆ ಅದನ್ನು ಹೇಗೆ ಎದುರಿಸಲಿದೆ ಎಂಬುದರ ಬಗ್ಗೆ ಬೆಂಗಳೂರಿನ ಮಾಣಿಕ್‌ ಷಾ ಮೈದಾನದಲ್ಲಿ ಪೊಲೀಸರಿಂದ ಅಣಕು ಪ್ರದರ್ಶನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.