ADVERTISEMENT

ಬೆಂಗಳೂರು | ಆರ್‌.ಆರ್.ನಗರ: ಮುನಿರತ್ನಗೆ ಜಯ

​ಪ್ರಜಾವಾಣಿ ವಾರ್ತೆ
Published 13 ಮೇ 2023, 10:33 IST
Last Updated 13 ಮೇ 2023, 10:33 IST
 ಮುನಿರತ್ನ
ಮುನಿರತ್ನ   

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಜಯ ಗಳಿಸಿದ್ದಾರೆ. ಕಾಂಗ್ರೆಸ್‌ನ ಎಚ್‌.ಕುಸುಮಾ ಅವರು 27 ಸುತ್ತು ಮತ ಎಣಿಕೆ ವರೆಗೂ ತೀವ್ರ ಪೈಪೋಟಿ ನೀಡಿದ್ದರು. ಒಂದು ಹಂತದಲ್ಲಿ 10 ಸಾವಿರ ಮತಗಳ ಮುನ್ನಡೆಯಲ್ಲಿದ್ದರು. ಅಂತಿಮ ಮೂರು ಸುತ್ತಿನಲ್ಲಿ ಮುನಿರತ್ನ ಅವರು ಮುನ್ನಡೆ ಪಡೆದುಕೊಂಡು, ಅಂತಿಮವಾಗಿ 12 ಸಾವಿರ ಮತಗಳ ಅಂತರದಲ್ಲಿ ಜಯಗಳಿಸಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.