ADVERTISEMENT

ಮೋಹನ್ ಭಾಗವತ್‌ರಿಂದ ಜನಸೇವಾ ವಿಶ್ವಸ್ಥ ಮಂಡಳಿ ನೂತನ ಕಟ್ಟಡ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2020, 7:11 IST
Last Updated 8 ಮಾರ್ಚ್ 2020, 7:11 IST
ಬೆಂಗಳೂರು ಸಮೀಪದ ಚನ್ನೇನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್ ಭಾಗವತ್ ಮಾತನಾಡಿದರು.
ಬೆಂಗಳೂರು ಸಮೀಪದ ಚನ್ನೇನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್ ಭಾಗವತ್ ಮಾತನಾಡಿದರು.   
""
""
""

ಬೆಂಗಳೂರು: ಚನ್ನೇನಹಳ್ಳಿಯಜನಸೇವಾ ವಿಶ್ವಸ್ಥಮಂಡಳಿಯ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಜನಸೇವಾ ವಿದ್ಯಾಕೇಂದ್ರದ ನೂತನ ವಸತಿ ಕಟ್ಟಡ ಸಮುಚ್ಚಯವನ್ನು ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಸರಸಂಘಚಾಲಕಮೋಹನ್ ಭಾಗವತ್ ಭಾನುವಾರಲೋಕಾರ್ಪಣೆ ಮಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.