ಚಿತ್ರಗಳಲ್ಲಿ: 86 ಗುಡಿಸಲು ನೆಲಸಮ; ನಿರಾಶ್ರಿತರಾದ ಕೂಲಿ ಕಾರ್ಮಿಕರು
ಬೆಂಗಳೂರು ಪೂರ್ವ ತಾಲ್ಲೂಕಿನ ಎನ್ಜಿಇಎಫ್ ಸಮೀಪದ ಕೃಷ್ಣಪ್ಪ ಲೇಔಟ್ನಲ್ಲಿ 30 ವರ್ಷಗಳಿಂದ ನಿರ್ಮಿಸಿಕೊಂಡಿದ್ದ 86 ಗುಡಿಸಲುಗಳನ್ನು ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಗುರುವಾರ ಏಕಾಏಕಿ ತೆರವುಗೊಳಿಸಿದ್ದು, ಅಷ್ಟೂ ಕುಟುಂಬಗಳು ಬೀದಿಪಾಲಾಗಿವೆ.
ಪ್ರಜಾವಾಣಿ ವಾರ್ತೆ
Published 22 ಜನವರಿ 2021, 3:49 IST
Last Updated 22 ಜನವರಿ 2021, 3:49 IST
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸ್ಲಂ ನಿವಾಸಿಯೊಬ್ಬರು ತಮ್ಮ ವಸ್ತುಗಳನ್ನು ಬೇರೆಡೆಗೆ ಹೊತ್ತೊಯ್ಯುತ್ತಿರುವುದು- ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸ್ಲಂ ನಿವಾಸಿಗಳು ತಮ್ಮ ವಸ್ತುಗಳನ್ನು ಬೇರೆಡೆಗೆ ಹೊತ್ತೊಯ್ಯುತ್ತಿರುವುದು- ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಪೊಲೀಸ್ ಬೆಂಗಾವಲು
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸ್ಲಂ ನಿವಾಸಿಯೊಬ್ಬರು ತಮ್ಮ ವಸ್ತುಗಳನ್ನು ಬೇರೆಡೆಗೆ ಹೊತ್ತೊಯ್ಯುತ್ತಿರುವುದು- ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್