ADVERTISEMENT

ಚಿತ್ರ ಸಂಪುಟ | ಮಧ್ಯಪ್ರದೇಶದ ವಲಸೆ ಕಾರ್ಮಿಕರಿಗೆ ಬೆಂಗಳೂರಿನಿಂದ ವಿಶೇಷ ರೈಲು

ಬೆಂಗಳೂರು: ಮಧ್ಯಪ್ರದೇಶದ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಸೇವೆ ಪಡೆಯಲು ಅರಮನೆ ಮೈದಾನದಲ್ಲಿ ಕಾರ್ಮಿಕರು ಜಮಾಯಿಸಿದ್ದಾರೆ. ಅವರಲ್ಲಿ ಅರ್ಜಿಗಳನ್ನು ತುಂಬಲು ಸೂಚಿಸಲಾಗಿದ್ದು, ಆರೋಗ್ಯ ತಪಾಸಣೆ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಯಿತು – ಪ್ರಜಾವಾಣಿ ಚಿತ್ರಗಳು: ಕೃಷ್ಣಕುಮಾರ್ ಪಿ.ಎಸ್.

​ಪ್ರಜಾವಾಣಿ ವಾರ್ತೆ
Published 13 ಮೇ 2020, 9:17 IST
Last Updated 13 ಮೇ 2020, 9:17 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.