ADVERTISEMENT

ಅಧೀನ ಕಾರ್ಯದರ್ಶಿಯಾಗಿ ಬಡ್ತಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 19:52 IST
Last Updated 24 ಫೆಬ್ರುವರಿ 2020, 19:52 IST

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಪ್ರಭಾರಅಧೀನ ಕಾರ್ಯದರ್ಶಿ (ಪ್ರಭಾರ) ಆಗಿದ್ದ ಸುಬ್ರಹ್ಮಣ್ಯ ಎಸ್.ಕುಮಟ ಅವರಿಗೆ ಅಧೀನ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.